September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಆರಕ್ಷಕ ಠಾಣೆಯ ಪಿ.ಎಸ್.ಐ ಸಮರ್ಥ್ ಗಾಣಿಗೇರ್ ಸೈಬರ್ ಅಪರಾಧಗಳ ವಿಧ ಹಾಗೂ ದುಷ್ಪರಿಣಾಮಗಳು, ಮಾದಕ ವ್ಯಸನಗಳಿಂದಾಗುವ ತೊಂದರೆಗಳ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ರಾಜೇಶ್‌ರವರು ಭಾಗವಹಿಸಿದ್ದರು.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!