September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಆರಕ್ಷಕ ಠಾಣೆಯ ಪಿ.ಎಸ್.ಐ ಸಮರ್ಥ್ ಗಾಣಿಗೇರ್ ಸೈಬರ್ ಅಪರಾಧಗಳ ವಿಧ ಹಾಗೂ ದುಷ್ಪರಿಣಾಮಗಳು, ಮಾದಕ ವ್ಯಸನಗಳಿಂದಾಗುವ ತೊಂದರೆಗಳ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ರಾಜೇಶ್‌ರವರು ಭಾಗವಹಿಸಿದ್ದರು.

Related posts

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya
error: Content is protected !!