22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿಯ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು ತಿಲಕ್ ಇವರು ಉದ್ಘಾಟನೆ ಮಾಡಿದರು.

ದೇವಸ್ಥಾನದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ, ಕಣಿಯೂರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ನೆರಿಯ, ವಕೀಲರಾದ ಮನೋಹರ್ ಕುಮಾರ್ ಇಳಂತಿಲ ಉಪಸ್ಥಿತರಿದ್ದರು.

ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ ರಂಜಿತ್ ಧರ್ಮಾಡಿ ಧನ್ಯವಾದ ಮಾಡಿದರು. ಈ ಸಂದರ್ಭದಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಹಾಗೂ ಪಂಚಲಿಂಗೇಶ್ವರ ಚಿನ್ನರ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!