25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

ಚಾರ್ಮಾಡಿ: ದಕ್ಷಿಣ ಕನ್ನಡ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya
error: Content is protected !!