July 23, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya
error: Content is protected !!