ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ರಜನಿ ಉಜಿರೆ, ಕಾರ್ಯದರ್ಶಿಯಾಗಿ ಲಾವಣ್ಯ ಹೊಳ್ಳ, ಕೋಶಾಧಿಕಾರಿಯಾಗಿ ಸುಮತಿ ಪ್ರಮೋದ್, ಉಪಾಧ್ಯಕ್ಷರಾಗಿ ಆಶಾ ಸತೀಶ್, ಜತೆ ಕಾರ್ಯದರ್ಶಿಯಾಗಿ ಸುನಿತಾ ಬಿಜು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಂಧ್ಯಾ ಪಾಳಂಡೆ, ರಶ್ಮಿ ಪಟವರ್ಧನ್, ರೂಪ ಪ್ರಭು, ನೇತ್ರ ಅಶೋಕ್, ವೀಣಾ ವಿ ಕುಮಾರ್, ರೇಖಾ ಸುಧೀರ್, ಮಮತಾ, ಕೃಪಾ, ಗೌರವ ಸಲಹೆಗರರಾಗಿ ಗೌರಿ ಪಾಣಿಕಾರ್, ಉಮಾ ರಾವ್, ವೀಣಾ ಮಯ್ಯ, ಜಲಜ ಪ್ರಸನ್ನ ಕುಮಾರ್,
ಸುಜಯ ಜೈನ್, ಮೇಧಿನಿ ಗೌಡ ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya
error: Content is protected !!