23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝೈನಬಾ ನಡೆಸಿಕೊಟ್ಟರು.

ನೂತನ ಕ್ಷೇತ್ರಾಧ್ಯಕ್ಷೆಯಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ರುಬಿಯಾ, ಉಪಾಧ್ಯಕ್ಷೆಯಾಗಿ ನಸೀಮಾ ಬಿ.ಎ, ಜೊತೆ ಕಾರ್ಯದರ್ಶಿ ಸೌದಾ ಎಸ್.ಕೆ, ಕೋಶಾಧಿಕಾರಿಯಾಗಿ ಹಸೀನಾ, ಸಮಿತಿ ಸದಸ್ಯರಾಗಿ ತಸ್ಲಿಮಾ, ಮಸೂದ, ಅಸ್ಮಾ, ಸುಮಯ್ಯ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ ಉಪಸ್ಥಿತರಿದ್ದರು.

Related posts

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!