23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ,ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ,ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು ರೋಟರಿ ಕ್ಲಬ್ ಬೆಳ್ತಂಗಡಿ, ಯುನೈಟ್ ಫಾರ್ ಗುಡ್ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್‌ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ ನಡೆದ ಬೃಹತ್‌ ರಕ್ತದಾನ ಶಿಬಿರ ಸೆ. 23 ರಂದು ನಡೆಯಿತು.

ಬೆಳ್ತಂಗಡಿ ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ಅವರು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಯುವ ಸಮಾಜ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದರು.

ಕೆಎಂಸಿ ಅತ್ತಾವರ ವೈದ್ಯಾಧಿಕಾರಿ ಡಾ.ಐಶ್ವರ್ಯ ಸತ್ಯನಾಥನ್,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೋ.ಪ್ರಕಾಶ್ ಪ್ರಭು,ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.

ಶ್ರೀ ಗುರುದೇವ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿವುಲ್ಲಾ ಸ್ವಾಗತಿಸಿ, ಉಪನ್ಯಾಸಕಕಿ ಸೌಮ್ಯಶ್ರೀ ನಿರೂಪಿಸಿ, ಉಪನ್ಯಾಸಕ ಸತೀಶ್ ವಂದಿಸಿದರು.

Related posts

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!