ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ‌ ಶಾಸಕ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ನಡೆಯಿತು.

ಸಂಘದ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಮಾತನಾಡಿ ಸಂಘವು ಕಳೆದ ಆರು ವರ್ಷಗಳಿಂದ ಉತ್ತಮ ವ್ಯವಹಾರ ಮಾಡುತ್ತ ಸಹಕಾರಿಗಳಿಗೆ ಸಾಲ ಸೌಲಭ್ಯಗಳನ್ನು ವಿತರಿಸುತ್ತಾ ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು ರೂ 151ಕೋಟಿ ವ್ಯವಹಾರ ನಡೆಸಿ,54.56 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಟ್ ನೀಡಲಾಗುವುದು. ಜೊತೆಗೆ ಈ ಬಾರಿ ವಿಶೇಷವಾಗಿ ಪ್ರಿಯದರ್ಶಿನಿ ಗೃಹಲಕ್ಷ್ಮಿ ಸಾಲ ಹೊಸ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಗಂಗಾಧರ ಮಿತ್ತಮಾ‌ರ್, ನಿರ್ದೆಶಕರಾದ ಉಮೇಶ್ ಎಬಿ,ಬಿ.ಎಂ ಅಬ್ದುಲ್ ಹಮೀದ್,ಜಗದೀಶ್ ಹೆಗ್ಡೆ, ಕೆ‌ಎಸ್ ಯೋಗೀಶ್ ಕುಮಾರ್, ಕೆ.ರಾಮಚಂದ್ರ ಗೌಡ, ಶೈಲೇಶ್ ಕುಮಾರ್,ವಿ ರಮೇಶ್ ಪೂಜಾರಿ , ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಉಷಾ ಶರತ್, ರಾಗ್ನೇಶ್, ಅಭಿನಂದನ್ ಹರೀಶ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.

Related posts

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya
error: Content is protected !!