September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿ.ಪ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಬಿಜೆಪಿ ತಾಲೂಕು ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ .

Related posts

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya
error: Content is protected !!