22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು.


ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ. 93. 37ಲಕ್ಷ ವಾರ್ಷಿಕ ವ್ಯವಹಾರ ,
ರೂ. 4.83ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಟ್ , ಶೇಕಡ 65 ಬೋನಸ್ ನೀಡುವುದಾಗಿ
ಪದ್ಮನಾಭ ಸಾಲಿಯನ್ ಘೋಷಿಸಿದರು.

ದ. ಕ. ಜಿ. ಸ. ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ರಾಜೇಶ್ ಪಿಕೆ. ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೊಣಯ್ಯ ಯಂ. ಕೆ., ಸದಾನಂದ ಪೂಜಾರಿ, ಶಿವರಾಮ ಬಂಗೇರ, ವನಿತಾ ಜಯರಾಮ, ಗುಲಾಬಿ, ರುಕ್ಮಿಣಿ., ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮಾಧವ ನಾಯ್ಕ ಸ್ವಾಗತಿಸಿದರು.ಸಿಬ್ಬಂದಿಯಾದ ಸಂತೋಷ ಕುಮಾರ್, ಇಂದಿರಾ ಸಹಕರಿಸಿದರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya
error: Content is protected !!