23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ಅಧ್ಯಕ್ಷತೆಯಲ್ಲಿ ಆರ್. ಸಿ.ಸಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ ಗೌಡ ಬನದ ಬೈಲು ಮತ್ತು ಕೋಶಾಧಿಕಾರಿಯಾಗಿ ಡಿ ಜಯಂತ್ ರಾವ್ ಆಯ್ಕೆಯಾದರು.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya
error: Content is protected !!