38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ‌‌.

ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿದೆ ಎನ್ನಲಾಗಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದೆ.

Related posts

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!