July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಆರಕ್ಷಕ ಠಾಣೆಯ ಪಿ.ಎಸ್.ಐ ಸಮರ್ಥ್ ಗಾಣಿಗೇರ್ ಸೈಬರ್ ಅಪರಾಧಗಳ ವಿಧ ಹಾಗೂ ದುಷ್ಪರಿಣಾಮಗಳು, ಮಾದಕ ವ್ಯಸನಗಳಿಂದಾಗುವ ತೊಂದರೆಗಳ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ರಾಜೇಶ್‌ರವರು ಭಾಗವಹಿಸಿದ್ದರು.

Related posts

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya
error: Content is protected !!