25.8 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!