July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿಯ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು ತಿಲಕ್ ಇವರು ಉದ್ಘಾಟನೆ ಮಾಡಿದರು.

ದೇವಸ್ಥಾನದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ, ಕಣಿಯೂರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ನೆರಿಯ, ವಕೀಲರಾದ ಮನೋಹರ್ ಕುಮಾರ್ ಇಳಂತಿಲ ಉಪಸ್ಥಿತರಿದ್ದರು.

ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ ರಂಜಿತ್ ಧರ್ಮಾಡಿ ಧನ್ಯವಾದ ಮಾಡಿದರು. ಈ ಸಂದರ್ಭದಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಹಾಗೂ ಪಂಚಲಿಂಗೇಶ್ವರ ಚಿನ್ನರ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

Related posts

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!