22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!