22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!