22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು ಮಂಗಳೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಇಲಾಖಾ ಬೊಲೆರೋ ಜೀಪ್‌ನಲ್ಲಿ ಚಾಲಕ ರೊಂದಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಬೆಳಗ್ಗೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ನಿವಾಸಿ ಆಕ್ಟಿವಾ ಹೋಂಡಾ ಸವಾರ ಹರ್ಷಿತ್‌ ಎಂಬವರು ಬಿಸಿರೋಡ್‌ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತನ್ನ ಆಕ್ಟಿವಾ ಹೋಂಡಾ ವನ್ನು ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73 ರಲ್ಲಿ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದು ಆಕ್ಟಿವಾ ಹೋಂಡಾ ಸಮೇತ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿದೆ.


ಈ ಬಗ್ಗೆ ಸ್ಕೂಟಿ ಸವಾರರ ಸಂಬಂಧಿಕರಿಂದ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!