July 23, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

Suddi Udaya

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!