25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya
error: Content is protected !!