25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

ಗುರುವಾಯನಕೆರೆ: ಭಾರತೀಯ ಶಿಕ್ಷಣ ಪ್ರಶಸ್ತಿ 2025 ಪುರಸ್ಕೃತರಾದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ರವರಿಗೆ ಗುರುವಾಯನಕೆರೆ ಪೇಟೆಯ ವರ್ತಕರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಹರೀಶ್ ಕುಮಾರ್, ತಿಲಕ್ ರಾಜ್, ಪ್ರಶಾಂತ್ ಸಾಲ್ಯಾನ್, ಅಭಿಲಾಷ್, ಸುದೀಪ್, ಉಮರಬ್ಬ, ಅಯೂಬ್, ವಿಠಲ್ ಆಚಾರ್ಯ, ಶ್ರೇಯಾ ಸಾಲ್ಯಾನ್, ಅಮೃತ ಎಸ್ ಕೋಟ್ಯಾನ್, ಪವಿತ್ರ ಸಿ. ಇಡ್ಯಾ ಉಪಸ್ಥಿತರಿದ್ದರು.

Related posts

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!