22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು.


ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ. 93. 37ಲಕ್ಷ ವಾರ್ಷಿಕ ವ್ಯವಹಾರ ,
ರೂ. 4.83ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಟ್ , ಶೇಕಡ 65 ಬೋನಸ್ ನೀಡುವುದಾಗಿ
ಪದ್ಮನಾಭ ಸಾಲಿಯನ್ ಘೋಷಿಸಿದರು.

ದ. ಕ. ಜಿ. ಸ. ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ರಾಜೇಶ್ ಪಿಕೆ. ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೊಣಯ್ಯ ಯಂ. ಕೆ., ಸದಾನಂದ ಪೂಜಾರಿ, ಶಿವರಾಮ ಬಂಗೇರ, ವನಿತಾ ಜಯರಾಮ, ಗುಲಾಬಿ, ರುಕ್ಮಿಣಿ., ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮಾಧವ ನಾಯ್ಕ ಸ್ವಾಗತಿಸಿದರು.ಸಿಬ್ಬಂದಿಯಾದ ಸಂತೋಷ ಕುಮಾರ್, ಇಂದಿರಾ ಸಹಕರಿಸಿದರು.

Related posts

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!