24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
error: Content is protected !!