ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!