July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!