25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ಅಧ್ಯಕ್ಷತೆಯಲ್ಲಿ ಆರ್. ಸಿ.ಸಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ ಗೌಡ ಬನದ ಬೈಲು ಮತ್ತು ಕೋಶಾಧಿಕಾರಿಯಾಗಿ ಡಿ ಜಯಂತ್ ರಾವ್ ಆಯ್ಕೆಯಾದರು.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya
error: Content is protected !!