July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಚಂದ್ರಶೇಖರ ಕೆ, ಸಿಇಓ ಪದ್ಮನಾಭ ಎಂ ಭಂಡಾರಿ, ಸಮಾಜ ಸಂಘ ಬೆಳ್ತಂಗಡಿ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮತ್ತು ಪೂವಪ್ಪ ಭಂಡಾರಿ, ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ, ಕಾರ್ಯದರ್ಶಿಯಾದ ಪ್ರಶಾಂತ್ ಭಂಡಾರಿ ಅಂಡಿಂಜೆ, ಗಂಗಾಧರ ಭಂಡಾರಿ ಕಾಯರ್ತಡ್ಕ, ಮಧುಕರ್ ರೆಂಜಾಳ, ದಿವಾಕರ ಭಂಡಾರಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!