September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಚಂದ್ರಶೇಖರ ಕೆ, ಸಿಇಓ ಪದ್ಮನಾಭ ಎಂ ಭಂಡಾರಿ, ಸಮಾಜ ಸಂಘ ಬೆಳ್ತಂಗಡಿ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮತ್ತು ಪೂವಪ್ಪ ಭಂಡಾರಿ, ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ, ಕಾರ್ಯದರ್ಶಿಯಾದ ಪ್ರಶಾಂತ್ ಭಂಡಾರಿ ಅಂಡಿಂಜೆ, ಗಂಗಾಧರ ಭಂಡಾರಿ ಕಾಯರ್ತಡ್ಕ, ಮಧುಕರ್ ರೆಂಜಾಳ, ದಿವಾಕರ ಭಂಡಾರಿ ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!