July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

ಬಳಂಜ: ನಾಲ್ಕೂರು ಗ್ರಾಮದ ಯೈಕುರಿ ಮನೆತನದ ದಿ.ರಮಾನಂದ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ವಸಂತಿ (61ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.24) ಮಧ್ಯಾಹ್ನ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ ಏರಪೇರಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪುತ್ರರಾದ ಬಳಂಜ ಸಂಘದ ಮಾಜಿ ಕಾರ್ಯದರ್ಶಿ ಯೋಗೀಶ್ ಆರ್, ಪ್ರಸ್ತುತ ನಿರ್ದೇಶಕ ವಿಜಯ ಪೂಜಾರಿ ಯೈಕುರಿ, ಪುತ್ರಿ ಸುಜಯ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya
error: Content is protected !!