23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya
error: Content is protected !!