ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!