July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya
error: Content is protected !!