23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

ಬಳಂಜ: ನಾಲ್ಕೂರು ಗ್ರಾಮದ ಯೈಕುರಿ ಮನೆತನದ ದಿ.ರಮಾನಂದ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ವಸಂತಿ (61ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.24) ಮಧ್ಯಾಹ್ನ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ ಏರಪೇರಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪುತ್ರರಾದ ಬಳಂಜ ಸಂಘದ ಮಾಜಿ ಕಾರ್ಯದರ್ಶಿ ಯೋಗೀಶ್ ಆರ್, ಪ್ರಸ್ತುತ ನಿರ್ದೇಶಕ ವಿಜಯ ಪೂಜಾರಿ ಯೈಕುರಿ, ಪುತ್ರಿ ಸುಜಯ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!