25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

ನಾವೂರು: ಗ್ರಾಮ ಪಂಚಾಯತ್ ನಾವೂರು ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ನಾವೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ತಿದ್ದುಪಡಿ, ಹೊಸ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರವು ಸೆ. 22, 23 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ನಾವೂರು, ನಡ, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಸುಮಾರು 100 ಕ್ಕೂ ಮಿಕ್ಕಿ ಜನರು ಇದರ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಅಂಚೆ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗದವರು ಉಪಸ್ಧಿತರಿದ್ದರು.

Related posts

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya
error: Content is protected !!