25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya
error: Content is protected !!