ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
error: Content is protected !!