37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!