23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!