22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya
error: Content is protected !!