26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಉಪಾಧ್ಯಕ್ಷ ರತ್ನಾಕರ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ,ನಿರ್ದೇಶಕರುಗಳಾದ ರಾಮ್ ದಾಸ್ ನಾಯಕ್,ಸಂದೀಪ್ ಹೆಗ್ಡೆ,ನಾಗಪ್ಪ,ಆಶಾ,ರೋಹಿಣಿ,ಕೃಷ್ಣಪ್ಪ ಮೂಲ್ಯ,ಪ್ರವೀಣ್,ರಾಜು ನಾಯ್ಕ್ ಉಪಸ್ಥಿತರಿದ್ದರು.

Related posts

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya
error: Content is protected !!