September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಉಪಾಧ್ಯಕ್ಷ ರತ್ನಾಕರ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ,ನಿರ್ದೇಶಕರುಗಳಾದ ರಾಮ್ ದಾಸ್ ನಾಯಕ್,ಸಂದೀಪ್ ಹೆಗ್ಡೆ,ನಾಗಪ್ಪ,ಆಶಾ,ರೋಹಿಣಿ,ಕೃಷ್ಣಪ್ಪ ಮೂಲ್ಯ,ಪ್ರವೀಣ್,ರಾಜು ನಾಯ್ಕ್ ಉಪಸ್ಥಿತರಿದ್ದರು.

Related posts

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!