24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಉಪಾಧ್ಯಕ್ಷ ರತ್ನಾಕರ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ,ನಿರ್ದೇಶಕರುಗಳಾದ ರಾಮ್ ದಾಸ್ ನಾಯಕ್,ಸಂದೀಪ್ ಹೆಗ್ಡೆ,ನಾಗಪ್ಪ,ಆಶಾ,ರೋಹಿಣಿ,ಕೃಷ್ಣಪ್ಪ ಮೂಲ್ಯ,ಪ್ರವೀಣ್,ರಾಜು ನಾಯ್ಕ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya
error: Content is protected !!