23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಚಂದ್ರಶೇಖರ ಕೆ, ಸಿಇಓ ಪದ್ಮನಾಭ ಎಂ ಭಂಡಾರಿ, ಸಮಾಜ ಸಂಘ ಬೆಳ್ತಂಗಡಿ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮತ್ತು ಪೂವಪ್ಪ ಭಂಡಾರಿ, ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ, ಕಾರ್ಯದರ್ಶಿಯಾದ ಪ್ರಶಾಂತ್ ಭಂಡಾರಿ ಅಂಡಿಂಜೆ, ಗಂಗಾಧರ ಭಂಡಾರಿ ಕಾಯರ್ತಡ್ಕ, ಮಧುಕರ್ ರೆಂಜಾಳ, ದಿವಾಕರ ಭಂಡಾರಿ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!