25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya
error: Content is protected !!