23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya
error: Content is protected !!