ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya
error: Content is protected !!