30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!