July 23, 2026
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.

ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.

Related posts

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya
error: Content is protected !!