25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ ಅಧ್ಯಕ್ಷರಾಗಿ ನೇಮಕಗೊಳ್ಳಲಿರುವುದಾಗಿ ತಿಳಿದು ಬಂದಿದೆ.


ಕಾಂಗ್ರೆಸ್ ಹೈಕಮಾಂಡ್ 39ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರುಗಳ
ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು ಈ ಪಟ್ಟಿ ಇದೀಗ ರಾಜ್ಯದ ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳ ಕೈ ಸೇರಿದ್ದು ರಾಜ್ಯ ಸರಕಾರದಿಂದ ಕೆಲವೇ ದಿನಗಳಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಹೊರಡಿಸುವ ಸಾಧ್ಯತೆಯಿದೆ.

ಅದೇರೀತಿ ಮಂಗಳೂರಿನ ಶಾಲೆಟ್ ಪಿಂಟೋ ಅವರು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಹಾಗೂ ಲಾವಣ್ಯಾ ಬಲ್ಲಾಳ್ ಅವರು ಕರ್ನಾಟಕ ಸ್ಟೇಟ್ ಸೀಡ್ ಆಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜನ್ಸಿಯ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!